ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

Suvarna News   | Asianet News
Published : Apr 21, 2020, 12:42 PM ISTUpdated : Apr 21, 2020, 12:47 PM IST

ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 21): ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಅರೋಗ್ಯ ಸಚಿವ ಹರ್ಷವರ್ಧನ್‌ಗೆ ಪತ್ರ ಬರೆದಿದ್ದು ಜ್ವರವನ್ನು ನಿಯಂತ್ರಿಸುವ ಮಾತ್ರೆಗಳ ಮಾರಾಟಕ್ಕೆ ನಿಯಂತ್ರಣ ಹೇರಿ. ವೈದ್ಯರ ಸೂಚನೆ ಇಲ್ಲದೇ ಮಾತ್ರೆ ಕೊಡದಂತೆ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!