ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

Suvarna News   | Asianet News
Published : Apr 21, 2020, 12:42 PM ISTUpdated : Apr 21, 2020, 12:47 PM IST

ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 21): ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಅರೋಗ್ಯ ಸಚಿವ ಹರ್ಷವರ್ಧನ್‌ಗೆ ಪತ್ರ ಬರೆದಿದ್ದು ಜ್ವರವನ್ನು ನಿಯಂತ್ರಿಸುವ ಮಾತ್ರೆಗಳ ಮಾರಾಟಕ್ಕೆ ನಿಯಂತ್ರಣ ಹೇರಿ. ವೈದ್ಯರ ಸೂಚನೆ ಇಲ್ಲದೇ ಮಾತ್ರೆ ಕೊಡದಂತೆ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!