ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

ಕೊರೋನಾ ಭಯದಿಂದ ಜ್ವರದ ಮಾತ್ರೆ ಸೇವನೆ ಹೆಚ್ಚಳ; ತೇಜಸ್ವಿ ಸೂರ್ಯ ಕಳವಳ

Suvarna News   | Asianet News
Published : Apr 21, 2020, 12:42 PM ISTUpdated : Apr 21, 2020, 12:47 PM IST

ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 21): ಕೊರೋನಾ ಭೀತಿ ನಡುವೆ ಮತ್ತೊಂದು ಆತಂಕ ಶುರುವಾಗಿದೆ. ಕೊರೊನಾ ಭಯದಿಂದ ಜನ ಜ್ವರದ ಮಾತ್ರೆಯ ಮೊರೆ ಹೋಗುತ್ತಿದ್ದಾರೆ. ಪ್ಯಾರಾಸಿಟಮಲ್, ಡೋಓ ಮಾತ್ರೆ ಸೇವನೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಈ ಆಘಾತಕಾರಿ ಬೆಳವಣಿಗೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಕಳವಳ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಅರೋಗ್ಯ ಸಚಿವ ಹರ್ಷವರ್ಧನ್‌ಗೆ ಪತ್ರ ಬರೆದಿದ್ದು ಜ್ವರವನ್ನು ನಿಯಂತ್ರಿಸುವ ಮಾತ್ರೆಗಳ ಮಾರಾಟಕ್ಕೆ ನಿಯಂತ್ರಣ ಹೇರಿ. ವೈದ್ಯರ ಸೂಚನೆ ಇಲ್ಲದೇ ಮಾತ್ರೆ ಕೊಡದಂತೆ ಎಲ್ಲಾ ಮೆಡಿಕಲ್‌ ಸ್ಟೋರ್‌ಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!