ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

Suvarna News   | Asianet News
Published : Feb 18, 2021, 10:06 AM ISTUpdated : Feb 18, 2021, 10:08 AM IST

ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ.

ಬೆಂಗಳೂರು (ಫೆ. 18): ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ. ಈಗಾಗಲೇ ಕಾವಲ್ ಭೈರಸಂದ್ರದಲ್ಲಿ 40 ವಿದ್ಯಾರ್ಥಿಗಳಿಗೆ ಕೇರಳ ಸೋಂಕು ತಗುಲಿದೆ. ಇಷ್ಟಾದರೂ ಕೇರಳದಿಂದ, ಕರ್ನಾಟಕಕ್ಕೆ ಬರುವವರಿಗೆ ಗಡಿಗಳಲ್ಲಿ ತಪಾಸಣೆಯೇ ಇಲ್ಲ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!