ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

Suvarna News   | Asianet News
Published : Feb 18, 2021, 10:06 AM ISTUpdated : Feb 18, 2021, 10:08 AM IST

ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ.

ಬೆಂಗಳೂರು (ಫೆ. 18): ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ. ಈಗಾಗಲೇ ಕಾವಲ್ ಭೈರಸಂದ್ರದಲ್ಲಿ 40 ವಿದ್ಯಾರ್ಥಿಗಳಿಗೆ ಕೇರಳ ಸೋಂಕು ತಗುಲಿದೆ. ಇಷ್ಟಾದರೂ ಕೇರಳದಿಂದ, ಕರ್ನಾಟಕಕ್ಕೆ ಬರುವವರಿಗೆ ಗಡಿಗಳಲ್ಲಿ ತಪಾಸಣೆಯೇ ಇಲ್ಲ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!