ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

ರಾಜ್ಯಕ್ಕೆ ಮಹಾ, ಕೇರಳದಿಂದ ಕೊರೊನಾ ಕಂಟಕ, ಗಡಿಗಳಲ್ಲಿ ತಪಾಸಣೆಯೇ ಇಲ್ಲ..!

Suvarna News   | Asianet News
Published : Feb 18, 2021, 10:06 AM ISTUpdated : Feb 18, 2021, 10:08 AM IST

ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ.

ಬೆಂಗಳೂರು (ಫೆ. 18): ಕೊರೊನಾ ಮುಕ್ತವಾಗುತ್ತಿದ್ದ ಕರ್ನಾಟಕಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳು ಕಂಟಕವಾಗುತ್ತಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್, ಕೇರಳದಲ್ಲಿ ಪ್ರತಿನಿತ್ಯ  4 ಸಾವಿರಕ್ಕೂ ಹೆಚ್ಚು ಮಂದಿಗೆ ವೈರಸ್ ಅಟ್ಯಾಕ್ ಆಗುತ್ತಿದೆ. ಈಗಾಗಲೇ ಕಾವಲ್ ಭೈರಸಂದ್ರದಲ್ಲಿ 40 ವಿದ್ಯಾರ್ಥಿಗಳಿಗೆ ಕೇರಳ ಸೋಂಕು ತಗುಲಿದೆ. ಇಷ್ಟಾದರೂ ಕೇರಳದಿಂದ, ಕರ್ನಾಟಕಕ್ಕೆ ಬರುವವರಿಗೆ ಗಡಿಗಳಲ್ಲಿ ತಪಾಸಣೆಯೇ ಇಲ್ಲ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!