ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

Published : Apr 25, 2022, 06:32 PM IST

ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಬೆನ್ನಲ್ಲಿಯೇ ರಾಜ್ಯದಲ್ಲಿ ಕರೋನಾವೈರಸ್ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಕೋವಿಡ್-19ನ ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಬೆಂಗಳೂರು (ಏ.25): ರಾಜ್ಯದಲ್ಲಿ ಹೊಸ ಕೋವಿಡ್-19 (Covid 19) ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಕಾರಣ, ನಾಲ್ಕನೇ ಅಲೆಯ (Fourth Wave) ಭೀತಿ ಎದುರಾಗಿದೆ.  ಇದರ ನಡುವೆ ಬೆಂಗಳೂರಿನಲ್ಲಿ (Bengaluru) ಕೋವಿಡ್-19 ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಮುಂದಿನ ನಾಲ್ಕು ವಾರದಲ್ಲಿ ರಾಜ್ಯದಲ್ಲಿ ಕೊರೋನಾವೈರಸ್ (Coronavirus) ನಾಲ್ಕನೇ ಅಲೆ ದಾಖಲಾಗಲಿದೆ ಎಂದು ಡಾ.ಸಿಎನ್ ಮಂಜುನಾಥ್ (DR CN Manjunath) ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು. ಎಂದು ಕೋವಿಡ್ ಟಾಸ್ಕ್ ಪೋರ್ಸ್ (Covid Task Force) ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಕೋವಿಡ್‌ 4ನೇ ಅಲೆ ಭೀತಿ: ಕರ್ನಾಟಕದಲ್ಲಿ ಮತ್ತೆ ಟಫ್‌ ರೂಲ್ಸ್‌?, ಸಿಎಂ ಹೇಳಿದ್ದಿಷ್ಟು

ದೆಹಲಿ ಸೇರಿದಂತೆ ಬೇರೆರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ರಾಜ್ಯದಲ್ಲೂ ಇದು ಆರಂಭವಾಗಿದೆ. ವೈರಸ್ ರೂಪಾಂತರಗೊಳ್ಳುವುದು ಸಾಮಾನ್ಯ. ಆ ಕಾರಣಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!