ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

Published : Apr 25, 2022, 06:32 PM IST

ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಬೆನ್ನಲ್ಲಿಯೇ ರಾಜ್ಯದಲ್ಲಿ ಕರೋನಾವೈರಸ್ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಕೋವಿಡ್-19ನ ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಬೆಂಗಳೂರು (ಏ.25): ರಾಜ್ಯದಲ್ಲಿ ಹೊಸ ಕೋವಿಡ್-19 (Covid 19) ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಕಾರಣ, ನಾಲ್ಕನೇ ಅಲೆಯ (Fourth Wave) ಭೀತಿ ಎದುರಾಗಿದೆ.  ಇದರ ನಡುವೆ ಬೆಂಗಳೂರಿನಲ್ಲಿ (Bengaluru) ಕೋವಿಡ್-19 ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಮುಂದಿನ ನಾಲ್ಕು ವಾರದಲ್ಲಿ ರಾಜ್ಯದಲ್ಲಿ ಕೊರೋನಾವೈರಸ್ (Coronavirus) ನಾಲ್ಕನೇ ಅಲೆ ದಾಖಲಾಗಲಿದೆ ಎಂದು ಡಾ.ಸಿಎನ್ ಮಂಜುನಾಥ್ (DR CN Manjunath) ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು. ಎಂದು ಕೋವಿಡ್ ಟಾಸ್ಕ್ ಪೋರ್ಸ್ (Covid Task Force) ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಕೋವಿಡ್‌ 4ನೇ ಅಲೆ ಭೀತಿ: ಕರ್ನಾಟಕದಲ್ಲಿ ಮತ್ತೆ ಟಫ್‌ ರೂಲ್ಸ್‌?, ಸಿಎಂ ಹೇಳಿದ್ದಿಷ್ಟು

ದೆಹಲಿ ಸೇರಿದಂತೆ ಬೇರೆರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ರಾಜ್ಯದಲ್ಲೂ ಇದು ಆರಂಭವಾಗಿದೆ. ವೈರಸ್ ರೂಪಾಂತರಗೊಳ್ಳುವುದು ಸಾಮಾನ್ಯ. ಆ ಕಾರಣಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್