ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

Published : Apr 25, 2022, 06:32 PM IST

ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಬೆನ್ನಲ್ಲಿಯೇ ರಾಜ್ಯದಲ್ಲಿ ಕರೋನಾವೈರಸ್ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಕೋವಿಡ್-19ನ ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಬೆಂಗಳೂರು (ಏ.25): ರಾಜ್ಯದಲ್ಲಿ ಹೊಸ ಕೋವಿಡ್-19 (Covid 19) ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಕಾರಣ, ನಾಲ್ಕನೇ ಅಲೆಯ (Fourth Wave) ಭೀತಿ ಎದುರಾಗಿದೆ.  ಇದರ ನಡುವೆ ಬೆಂಗಳೂರಿನಲ್ಲಿ (Bengaluru) ಕೋವಿಡ್-19 ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಮುಂದಿನ ನಾಲ್ಕು ವಾರದಲ್ಲಿ ರಾಜ್ಯದಲ್ಲಿ ಕೊರೋನಾವೈರಸ್ (Coronavirus) ನಾಲ್ಕನೇ ಅಲೆ ದಾಖಲಾಗಲಿದೆ ಎಂದು ಡಾ.ಸಿಎನ್ ಮಂಜುನಾಥ್ (DR CN Manjunath) ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು. ಎಂದು ಕೋವಿಡ್ ಟಾಸ್ಕ್ ಪೋರ್ಸ್ (Covid Task Force) ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಕೋವಿಡ್‌ 4ನೇ ಅಲೆ ಭೀತಿ: ಕರ್ನಾಟಕದಲ್ಲಿ ಮತ್ತೆ ಟಫ್‌ ರೂಲ್ಸ್‌?, ಸಿಎಂ ಹೇಳಿದ್ದಿಷ್ಟು

ದೆಹಲಿ ಸೇರಿದಂತೆ ಬೇರೆರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ರಾಜ್ಯದಲ್ಲೂ ಇದು ಆರಂಭವಾಗಿದೆ. ವೈರಸ್ ರೂಪಾಂತರಗೊಳ್ಳುವುದು ಸಾಮಾನ್ಯ. ಆ ಕಾರಣಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?