ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

ಕೊರೋನಾ ನಾಲ್ಕನೇ ಅಲೆ ಬಗ್ಗೆ ಡಾ. ಸಿ.ಎನ್ ಮಂಜುನಾಥ್‌ ಕೊಟ್ಟ ಎಚ್ಚರಿಕೆ ಇದು..

Published : Apr 25, 2022, 06:32 PM IST

ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಬೆನ್ನಲ್ಲಿಯೇ ರಾಜ್ಯದಲ್ಲಿ ಕರೋನಾವೈರಸ್ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಕೋವಿಡ್-19ನ ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಬೆಂಗಳೂರು (ಏ.25): ರಾಜ್ಯದಲ್ಲಿ ಹೊಸ ಕೋವಿಡ್-19 (Covid 19) ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಕಾರಣ, ನಾಲ್ಕನೇ ಅಲೆಯ (Fourth Wave) ಭೀತಿ ಎದುರಾಗಿದೆ.  ಇದರ ನಡುವೆ ಬೆಂಗಳೂರಿನಲ್ಲಿ (Bengaluru) ಕೋವಿಡ್-19 ಹೊಸ ತಳಿಯ ಶಂಕೆಯೂ ವ್ಯಕ್ತವಾಗಿದೆ.

ಮುಂದಿನ ನಾಲ್ಕು ವಾರದಲ್ಲಿ ರಾಜ್ಯದಲ್ಲಿ ಕೊರೋನಾವೈರಸ್ (Coronavirus) ನಾಲ್ಕನೇ ಅಲೆ ದಾಖಲಾಗಲಿದೆ ಎಂದು ಡಾ.ಸಿಎನ್ ಮಂಜುನಾಥ್ (DR CN Manjunath) ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಎಚ್ಚರ ತಪ್ಪಬಾರದು. ಎಂದು ಕೋವಿಡ್ ಟಾಸ್ಕ್ ಪೋರ್ಸ್ (Covid Task Force) ಸದಸ್ಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಕೋವಿಡ್‌ 4ನೇ ಅಲೆ ಭೀತಿ: ಕರ್ನಾಟಕದಲ್ಲಿ ಮತ್ತೆ ಟಫ್‌ ರೂಲ್ಸ್‌?, ಸಿಎಂ ಹೇಳಿದ್ದಿಷ್ಟು

ದೆಹಲಿ ಸೇರಿದಂತೆ ಬೇರೆರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ರಾಜ್ಯದಲ್ಲೂ ಇದು ಆರಂಭವಾಗಿದೆ. ವೈರಸ್ ರೂಪಾಂತರಗೊಳ್ಳುವುದು ಸಾಮಾನ್ಯ. ಆ ಕಾರಣಿಂದಾಗಿ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!