ಇಂದಿನಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ; ಪ್ರತಿ ಭಾನುವಾರ ಲಾಕ್‌ಡೌನ್

ಇಂದಿನಿಂದ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ; ಪ್ರತಿ ಭಾನುವಾರ ಲಾಕ್‌ಡೌನ್

Published : Jun 29, 2020, 10:12 AM IST

ಇಂದಿನಿಂದ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 

ಬೆಂಗಳೂರು (ಜೂ. 29): ಇಂದಿನಿಂದ ರಾಜ್ಯಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಸೇವೆ ಹೊರತುಪಡಿಸಿ ಉಳಿದ ವ್ಯಕ್ತಿಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಾರಮರ್ಶಿಸಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಭಾನುವಾರ ಲಾಕ್ಡೌನ್ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸರಕು-ಸೇವೆಗಳಿಗೆ ಅನುಮತಿ ಇರುತ್ತದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!