ಮನೆಯವರಿಗೆ ಕೊರೊನಾ ಬರುತ್ತದೆಂದು ಹೆದರಿ ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

May 10, 2021, 2:24 PM IST

ಬೆಂಗಳೂರು (ಮೇ. 10): ಮನೆಯವರಿಗೆ ಕೊರೊನಾ ಬರುತ್ತೆ ಅಂತ ತರಿಕೆರೆಯಲ್ಲಿ ನಿವೃತ್ತ ಉಪತಹಶೀಲ್ದಾರ್ ಸೋಮನಾಯಕ್ ಎಂಬುವವರು ಕಾರಿನಲ್ಲಿ ಶೂಟ್ ಮಾಡಿಕೊಂಡಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೊರೊನಾ ಹುಟ್ಟಿಸಿರುವ ಭಯ ಯಾವ ರೀತಿ ಎಂದು ಇದರಲ್ಲೇ ಅರ್ಥವಾಗುತ್ತದೆ. 

ಕೊರೊನಾ ತುರ್ತು ಚಿಕಿತ್ಸೆಗೆ ಬಂತು ದೇಶೀ ಔಷಧ, ಭರವಸೆ ಮೂಡಿಸಿದೆ '2ಡಿಜಿ' ಸಂಜೀವಿನಿ