ಪರೀಕ್ಷಾ ಕೇಂದ್ರದ ಪಕ್ಕದಲ್ಲಿರುವ ಗರ್ಭಿಣಿಗೆ ಕೋವಿಡ್ 19; ವಿದ್ಯಾರ್ಥಿಗಳಿಗೆ ಭಯ..ಭಯ..!

ಪರೀಕ್ಷಾ ಕೇಂದ್ರದ ಪಕ್ಕದಲ್ಲಿರುವ ಗರ್ಭಿಣಿಗೆ ಕೋವಿಡ್ 19; ವಿದ್ಯಾರ್ಥಿಗಳಿಗೆ ಭಯ..ಭಯ..!

Published : Jun 27, 2020, 01:26 PM IST

ಜಿಗಣಿ ಪರೀಕ್ಷಾ ಕೇಂದ್ರದ ಪಕ್ಕದಲ್ಲಿರೋ ಪಟ್ಟಾಲಮ್ಮ ಬಡಾವಣೆ ಗರ್ಭಿಣಿಗೆ ಕೊರೊನಾ ಪಾಸಿಟೀವ್ ಬಂದಿದ್ದು ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ನಿತ್ಯಾನಂದ ಶಾಲೆಗೆ ತೆರಳುವ ಮಕ್ಕಳಿಗೆ ಭಯ ಶುರುವಾಗಿದೆ. ಮಹಿಳೆ ವಾಸವಿದ್ದ ಕಟ್ಟಡದ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಉಳಿದ ಮಕ್ಕಳಿಗೆ ಭಯ ಶುರುವಾಗಿದೆ. ಶಿಕ್ಷಣಾಧಿಕಾರಿಗಳು, ಪೊಲೀಸರು, ಆಡಳಿತ ಮಂಡಳಿಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಂದು ಗಣಿತ ಪರೀಕ್ಷೆ ಬೇರೆ, ಮಕ್ಕಳಿಗೆ ಇದೊಂದು ಟೆನ್ಷನ್ ಜೊತೆಗೆ ಈ ಭಯವೂ ಸೇರಿಕೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜೂ. 27): ಜಿಗಣಿ ಪರೀಕ್ಷಾ ಕೇಂದ್ರದ ಪಕ್ಕದಲ್ಲಿರೋ ಪಟ್ಟಾಲಮ್ಮ ಬಡಾವಣೆ ಗರ್ಭಿಣಿಗೆ ಕೊರೊನಾ ಪಾಸಿಟೀವ್ ಬಂದಿದ್ದು ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ನಿತ್ಯಾನಂದ ಶಾಲೆಗೆ ತೆರಳುವ ಮಕ್ಕಳಿಗೆ ಭಯ ಶುರುವಾಗಿದೆ. ಮಹಿಳೆ ವಾಸವಿದ್ದ ಕಟ್ಟಡದ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಉಳಿದ ಮಕ್ಕಳಿಗೆ ಭಯ ಶುರುವಾಗಿದೆ. ಶಿಕ್ಷಣಾಧಿಕಾರಿಗಳು, ಪೊಲೀಸರು, ಆಡಳಿತ ಮಂಡಳಿಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಂದು ಗಣಿತ ಪರೀಕ್ಷೆ ಬೇರೆ, ಮಕ್ಕಳಿಗೆ ಇದೊಂದು ಟೆನ್ಷನ್ ಜೊತೆಗೆ ಈ ಭಯವೂ ಸೇರಿಕೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!