ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

Suvarna News   | Asianet News
Published : Jul 08, 2020, 03:07 PM IST

ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬೆಂಗಳೂರು(ಜು.08): ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ನಡುವೆ ಹಲವು ಅವ್ಯವಸ್ಥೆಗಳ ಬಗ್ಗೆ ಸುವರ್ಣ ನ್ಯೂಸ್ ಹಲವು ದಿನಗಳಿಂದ ಬೆಳಕು ಚೆಲ್ಲುತ್ತಲೇ ಬಂದಿದೆ. ಆ ಪಟ್ಟಿಗೆ ಇದೀಗ ಮತ್ತೊಂದು ಸುದ್ದಿ ಸೇರ್ಪಡೆಗೊಂಡಿದೆ.

ಹೌದು, ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್‌ಗಾಗಿ ಎಎಸ್‌ಐ ಕಾದು ಕುಳಿತಿದ್ದಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!