ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

Published : Jul 08, 2020, 03:07 PM IST

ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬೆಂಗಳೂರು(ಜು.08): ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ನಡುವೆ ಹಲವು ಅವ್ಯವಸ್ಥೆಗಳ ಬಗ್ಗೆ ಸುವರ್ಣ ನ್ಯೂಸ್ ಹಲವು ದಿನಗಳಿಂದ ಬೆಳಕು ಚೆಲ್ಲುತ್ತಲೇ ಬಂದಿದೆ. ಆ ಪಟ್ಟಿಗೆ ಇದೀಗ ಮತ್ತೊಂದು ಸುದ್ದಿ ಸೇರ್ಪಡೆಗೊಂಡಿದೆ.

ಹೌದು, ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್‌ಗಾಗಿ ಎಎಸ್‌ಐ ಕಾದು ಕುಳಿತಿದ್ದಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!