ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

Suvarna News   | Asianet News
Published : Jul 08, 2020, 03:07 PM IST

ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬೆಂಗಳೂರು(ಜು.08): ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ನಡುವೆ ಹಲವು ಅವ್ಯವಸ್ಥೆಗಳ ಬಗ್ಗೆ ಸುವರ್ಣ ನ್ಯೂಸ್ ಹಲವು ದಿನಗಳಿಂದ ಬೆಳಕು ಚೆಲ್ಲುತ್ತಲೇ ಬಂದಿದೆ. ಆ ಪಟ್ಟಿಗೆ ಇದೀಗ ಮತ್ತೊಂದು ಸುದ್ದಿ ಸೇರ್ಪಡೆಗೊಂಡಿದೆ.

ಹೌದು, ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್‌ಗಾಗಿ ಎಎಸ್‌ಐ ಕಾದು ಕುಳಿತಿದ್ದಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!