ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

ಬೆಂಗ್ಳೂರಲ್ಲಿ ಕೊರೋನಾ ವಾರಿಯರ್ಸ್‌ಗೆ ಸಿಕ್ತಿಲ್ಲ ಆಂಬುಲೆನ್ಸ್..!

Suvarna News   | Asianet News
Published : Jul 08, 2020, 03:07 PM IST

ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬೆಂಗಳೂರು(ಜು.08): ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಟ್ಟಹಾಸಕ್ಕೆ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ನಡುವೆ ಹಲವು ಅವ್ಯವಸ್ಥೆಗಳ ಬಗ್ಗೆ ಸುವರ್ಣ ನ್ಯೂಸ್ ಹಲವು ದಿನಗಳಿಂದ ಬೆಳಕು ಚೆಲ್ಲುತ್ತಲೇ ಬಂದಿದೆ. ಆ ಪಟ್ಟಿಗೆ ಇದೀಗ ಮತ್ತೊಂದು ಸುದ್ದಿ ಸೇರ್ಪಡೆಗೊಂಡಿದೆ.

ಹೌದು, ಕಾಮಾಕ್ಷಿಪಾಳ್ಯದ ಎಎಸ್‌ಐ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ರಾತ್ರಿಯಿಂದ ಆಂಬುಲೆನ್ಸ್‌ಗೆ ಕರೆ ಮಾಡಿದರೂ ಯಾರು ಆ ಕಡೆ ಸುಳಿದಿಲ್ಲ. ಠಾಣೆ ಮುಂದೆ ಹೊಯ್ಸಳ ವಾಹನದಲ್ಲಿ ಕುಳಿತು ಎಎಸ್‌ಐ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್‌ಗಾಗಿ ಎಎಸ್‌ಐ ಕಾದು ಕುಳಿತಿದ್ದಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?