ಕೊರೊನಾ ಪಾಸಿಟಿವ್‌ಯಿದ್ರೂ ಮುಚ್ಚಿಟ್ಟು 2 ದಿನ ಕರ್ತವ್ಯಕ್ಕೆ ಹಾಜರ್; ಫಾರ್ಮಾಸಿಸ್ಟ್ ಸಸ್ಪೆಂಡ್

ಕೊರೊನಾ ಪಾಸಿಟಿವ್‌ಯಿದ್ರೂ ಮುಚ್ಚಿಟ್ಟು 2 ದಿನ ಕರ್ತವ್ಯಕ್ಕೆ ಹಾಜರ್; ಫಾರ್ಮಾಸಿಸ್ಟ್ ಸಸ್ಪೆಂಡ್

Suvarna News   | Asianet News
Published : Apr 30, 2021, 10:25 AM ISTUpdated : Apr 30, 2021, 10:49 AM IST

ಕೊರೊನಾ ಪಾಸಿಟಿವ್ ಬಂದರೂ ಅದನ್ನು ಮುಚ್ಚಿಟ್ಟು ಮುಧೋಳದ ಫಾರ್ಮಾಸಿಸ್ಟ್ ಎರಡು ದಿನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪಾಸಿಟಿವ್ ವರದಿ ಇದ್ದರೂ ಯಾರಿಗೂ ತಿಳಿಸದಂತೆ ಸಹ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದರು. ಕೆಲಸದ ವೇಳೆ ಅಂತರ ಕಾಯ್ದುಕೊಳ್ಳದೇ ಎಲ್ಲರ ಜೊತೆ ಓಡಾಡಿಕೊಂಡಿದ್ದರು.

ಬೆಂಗಳೂರು (ಏ. 30): ಕೊರೊನಾ ಪಾಸಿಟಿವ್ ಬಂದರೂ ಅದನ್ನು ಮುಚ್ಚಿಟ್ಟು ಮುಧೋಳದ ಫಾರ್ಮಾಸಿಸ್ಟ್ ಎರಡು ದಿನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪಾಸಿಟಿವ್ ವರದಿ ಇದ್ದರೂ ಯಾರಿಗೂ ತಿಳಿಸದಂತೆ ಸಹ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದರು. ಕೆಲಸದ ವೇಳೆ ಅಂತರ ಕಾಯ್ದುಕೊಳ್ಳದೇ ಎಲ್ಲರ ಜೊತೆ ಓಡಾಡಿಕೊಂಡಿದ್ದರು. ಇದೀಗ ಜೊತೆಗಿದ್ದವರಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.  ಈ ವಿಚಾರ ಗೊತ್ತಾಗುತ್ತಿದ್ದಂತೆ ಬಾಗಲಕೋಟೆ ಜಿಲ್ಲಾಡಳಿತ ಫಾರ್ಮಾಸಿಸ್ಟನ್ನು ಸಸ್ಪೆಂಡ್ ಮಾಡಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!