ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

Published : May 07, 2020, 11:32 AM IST

ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಯಶವಂತಪುರ(ಮೇ.09): ದೇಶಾದ್ಯಂತ ಕೊರೋನಾ ವೈರಸ್ ತನ್ನ ಕಬಂದಬಾಹುಗಳನ್ನು ಚಾಚುತ್ತಾ ಮುನ್ನುಗ್ಗುತ್ತಿದೆ. ಹೀಗಿರುವಾಗಲೇ ಬೆಂಗಳೂರಿನ ಮತ್ತೊಂದು ಏರಿಯಾಗೆ ಕೊರೋನಾ ವೈರಸ್ ಎಂಟ್ರಿ ಕೊಟ್ಟಿದೆ. ಇದು ಸಿಲಿಕಾನ್ ಸಿಟಿ ಮಂದಿಯನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಹೌದು, ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಏಪ್ರಿಲ್ 30ರಂದು ಮಹಿಳೆಗ ಜ್ವರ ಕಾಣಿಸಿಕೊಂಡಿತ್ತು. ಮೇ.01ಕ್ಕೆ ಮಂಗಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮೇ 05ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಕುರಿತಾದ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ ನೋಡಿ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!