ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

Suvarna News   | Asianet News
Published : May 07, 2020, 11:32 AM IST

ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಯಶವಂತಪುರ(ಮೇ.09): ದೇಶಾದ್ಯಂತ ಕೊರೋನಾ ವೈರಸ್ ತನ್ನ ಕಬಂದಬಾಹುಗಳನ್ನು ಚಾಚುತ್ತಾ ಮುನ್ನುಗ್ಗುತ್ತಿದೆ. ಹೀಗಿರುವಾಗಲೇ ಬೆಂಗಳೂರಿನ ಮತ್ತೊಂದು ಏರಿಯಾಗೆ ಕೊರೋನಾ ವೈರಸ್ ಎಂಟ್ರಿ ಕೊಟ್ಟಿದೆ. ಇದು ಸಿಲಿಕಾನ್ ಸಿಟಿ ಮಂದಿಯನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಹೌದು, ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಏಪ್ರಿಲ್ 30ರಂದು ಮಹಿಳೆಗ ಜ್ವರ ಕಾಣಿಸಿಕೊಂಡಿತ್ತು. ಮೇ.01ಕ್ಕೆ ಮಂಗಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮೇ 05ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಕುರಿತಾದ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ ನೋಡಿ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!