ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

Suvarna News   | Asianet News
Published : May 07, 2020, 11:32 AM IST

ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಯಶವಂತಪುರ(ಮೇ.09): ದೇಶಾದ್ಯಂತ ಕೊರೋನಾ ವೈರಸ್ ತನ್ನ ಕಬಂದಬಾಹುಗಳನ್ನು ಚಾಚುತ್ತಾ ಮುನ್ನುಗ್ಗುತ್ತಿದೆ. ಹೀಗಿರುವಾಗಲೇ ಬೆಂಗಳೂರಿನ ಮತ್ತೊಂದು ಏರಿಯಾಗೆ ಕೊರೋನಾ ವೈರಸ್ ಎಂಟ್ರಿ ಕೊಟ್ಟಿದೆ. ಇದು ಸಿಲಿಕಾನ್ ಸಿಟಿ ಮಂದಿಯನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಹೌದು, ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಏಪ್ರಿಲ್ 30ರಂದು ಮಹಿಳೆಗ ಜ್ವರ ಕಾಣಿಸಿಕೊಂಡಿತ್ತು. ಮೇ.01ಕ್ಕೆ ಮಂಗಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮೇ 05ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಕುರಿತಾದ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ ನೋಡಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!