ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

ಬೆಂಗಳೂರಿನ ಹೊಸ ಏರಿಯಾಗೆ ಎಂಟ್ರಿ ಕೊಟ್ಟ ಕೊರೋನಾ ವೈರಸ್..!

Suvarna News   | Asianet News
Published : May 07, 2020, 11:32 AM IST

ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಯಶವಂತಪುರ(ಮೇ.09): ದೇಶಾದ್ಯಂತ ಕೊರೋನಾ ವೈರಸ್ ತನ್ನ ಕಬಂದಬಾಹುಗಳನ್ನು ಚಾಚುತ್ತಾ ಮುನ್ನುಗ್ಗುತ್ತಿದೆ. ಹೀಗಿರುವಾಗಲೇ ಬೆಂಗಳೂರಿನ ಮತ್ತೊಂದು ಏರಿಯಾಗೆ ಕೊರೋನಾ ವೈರಸ್ ಎಂಟ್ರಿ ಕೊಟ್ಟಿದೆ. ಇದು ಸಿಲಿಕಾನ್ ಸಿಟಿ ಮಂದಿಯನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ.

ಹೌದು, ಯಶವಂತಪುರ ನಿವಾಸಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಇಡೀ ಕುಟುಂಬವನ್ನು ಬಿಬಿಎಂಪಿ ಕ್ವಾರಂಟೈನ್‌ ಮಾಡಿದೆ. ನಗರದ ಯಶವಂತಪುರದಲ್ಲಿ ಮಗಳು, ಅಳಿಯ ಹಾಗೂ ಪತಿಯ ಜತೆ ಸೋಂಕಿತ ಮಹಿಳೆ ವಾಸವಾಗಿದ್ದರು. ಮಾರ್ಚ್‌ 12ರಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಮಹಿಳೆಗೆ ಸೋಂಕು ತಗುಲಿದೆ.

ಏಪ್ರಿಲ್ 30ರಂದು ಮಹಿಳೆಗ ಜ್ವರ ಕಾಣಿಸಿಕೊಂಡಿತ್ತು. ಮೇ.01ಕ್ಕೆ ಮಂಗಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮೇ 05ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಕುರಿತಾದ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ ನೋಡಿ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!