ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

Suvarna News   | Asianet News
Published : May 22, 2020, 07:08 AM IST

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು(ಮೇ.22): ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ರಣಕೇಕೆ ಈಗಾಗಲೇ ಜನರನ್ನು ಬೆಚ್ಚಿ ಬೀಳಿಸಿದೆ. ಆದರೆ ಕೊರೋನಾ ಹಾವಳಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಮಹಾಮಾರಿಯ ದರ್ಶನ ಆಗುವುದು ಖಚಿತ.

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ದೇಶದಲ್ಲಿ ದಾಖಲೆಯ 5 700 ಜನರಿಗೆ ಕೊರೋನಾ ಸೋಂಕು..!

ಕೇವಲ 11 ದಿನಕ್ಕೆ ಡಬಲ್ ಆಗ್ತಿದೆ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಂಚಿಕೊಂಡಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!