ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

Suvarna News   | Asianet News
Published : May 22, 2020, 07:08 AM IST

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು(ಮೇ.22): ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ರಣಕೇಕೆ ಈಗಾಗಲೇ ಜನರನ್ನು ಬೆಚ್ಚಿ ಬೀಳಿಸಿದೆ. ಆದರೆ ಕೊರೋನಾ ಹಾವಳಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಮಹಾಮಾರಿಯ ದರ್ಶನ ಆಗುವುದು ಖಚಿತ.

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ದೇಶದಲ್ಲಿ ದಾಖಲೆಯ 5 700 ಜನರಿಗೆ ಕೊರೋನಾ ಸೋಂಕು..!

ಕೇವಲ 11 ದಿನಕ್ಕೆ ಡಬಲ್ ಆಗ್ತಿದೆ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಂಚಿಕೊಂಡಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!