ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

ರಾಜ್ಯದಲ್ಲಿ ಕೇವಲ 11 ದಿನಗಳಲ್ಲಿ ಕೊರೋನಾ ಸೋಂಕು ಡಬಲ್..!

Published : May 22, 2020, 07:08 AM IST

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು(ಮೇ.22): ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ರಣಕೇಕೆ ಈಗಾಗಲೇ ಜನರನ್ನು ಬೆಚ್ಚಿ ಬೀಳಿಸಿದೆ. ಆದರೆ ಕೊರೋನಾ ಹಾವಳಿ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಮಹಾಮಾರಿಯ ದರ್ಶನ ಆಗುವುದು ಖಚಿತ.

ಲಾಕ್‌ಡೌನ್ ಸಡಿಲಿಕೆಯಾಗಿದೆ ಅಷ್ಟೇ ಆದರೆ ಕೊರೋನಾ ಹೋಗಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದನ್ನು ಸುವರ್ಣ ನ್ಯೂಸ್ ಹೊರಗೆಡವಿದೆ. ಮೇ ಅಂತ್ಯ ಹಾಗೂ ಜೂನ್ ಹೊತ್ತಿಗೆ ಇನ್ನಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಸಚಿವರೊಬ್ಬರು ಮಾಹಿತಿ ಬಿಚ್ಚಿಟ್ಟಿದ್ದಾರೆ.

ದೇಶದಲ್ಲಿ ದಾಖಲೆಯ 5 700 ಜನರಿಗೆ ಕೊರೋನಾ ಸೋಂಕು..!

ಕೇವಲ 11 ದಿನಕ್ಕೆ ಡಬಲ್ ಆಗ್ತಿದೆ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಂಚಿಕೊಂಡಿದ್ದಾರೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!