ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

Suvarna News   | Asianet News
Published : May 09, 2020, 01:55 PM ISTUpdated : May 09, 2020, 02:16 PM IST

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.
 

ಬೆಂಗಳೂರು(ಮೇ.09): ಪಾದರಾಯನಪುರದ ಮತ್ತೊಬ್ಬ ಗರ್ಭಿಣಿಗೆ ಹೆರಿಗೆಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಹೊಟ್ಟೆ ನೋವು ಎಂದು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಈಕೆಗೆ ಕೊರೋನಾ ಸೋಂಕು ಇರಿವುದು ಪತ್ತೆಯಾಗಿತ್ತು.

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.

ಸೋಂಕಿತ ಮಹಿಳೆ ತನಗೆ ಸೋಂಕು ಇದೆ ಎನ್ನುವ ವಿಚಾರವನ್ನು ಮುಚ್ಚಿಟ್ಟು ವಾಣಿ ವಿಲಾಸ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ವೈದ್ಯರು ಇದೀಗ ಅವಳಿ ಮಕ್ಕಳಿಗೂ ಕೊರೋನಾ ಟೆಸ್ಟ್ ನಡೆಸಲು ಮುಂದಾಗಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ