ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

Published : May 09, 2020, 01:55 PM ISTUpdated : May 09, 2020, 02:16 PM IST

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.
 

ಬೆಂಗಳೂರು(ಮೇ.09): ಪಾದರಾಯನಪುರದ ಮತ್ತೊಬ್ಬ ಗರ್ಭಿಣಿಗೆ ಹೆರಿಗೆಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಹೊಟ್ಟೆ ನೋವು ಎಂದು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಈಕೆಗೆ ಕೊರೋನಾ ಸೋಂಕು ಇರಿವುದು ಪತ್ತೆಯಾಗಿತ್ತು.

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.

ಸೋಂಕಿತ ಮಹಿಳೆ ತನಗೆ ಸೋಂಕು ಇದೆ ಎನ್ನುವ ವಿಚಾರವನ್ನು ಮುಚ್ಚಿಟ್ಟು ವಾಣಿ ವಿಲಾಸ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ವೈದ್ಯರು ಇದೀಗ ಅವಳಿ ಮಕ್ಕಳಿಗೂ ಕೊರೋನಾ ಟೆಸ್ಟ್ ನಡೆಸಲು ಮುಂದಾಗಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!