ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

ಅವಳಿ ಮಕ್ಕಳಿಗೆ ಜನ್ಮ ನೀಡಿದ ಪಾದರಾಯನಪುರದ ಕೊರೋನಾ ಸೋಂಕಿತ ಮಹಿಳೆ

Suvarna News   | Asianet News
Published : May 09, 2020, 01:55 PM ISTUpdated : May 09, 2020, 02:16 PM IST

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.
 

ಬೆಂಗಳೂರು(ಮೇ.09): ಪಾದರಾಯನಪುರದ ಮತ್ತೊಬ್ಬ ಗರ್ಭಿಣಿಗೆ ಹೆರಿಗೆಯಾಗಿದ್ದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಹೊಟ್ಟೆ ನೋವು ಎಂದು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಈಕೆಗೆ ಕೊರೋನಾ ಸೋಂಕು ಇರಿವುದು ಪತ್ತೆಯಾಗಿತ್ತು.

ಇದೀಗ ಆಕೆಗೆ ಸಿಸೇರಿಯನ್ ಮಾಡಿ ಡೆಲಿವರಿ ಮಾಡಿಸಲಾಗಿದೆ. 19 ವರ್ಷದ ಮಹಿಳೆ ಇದೀಗ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಾದರಾಯನಪುರ ಪುಂಡ ಪತಿಯಿಂದಾಗಿ ಪತ್ನಿಗೆ ಕೊರೋನಾ ಸೋಂಕು ತಗುಲಿತ್ತು.

ಸೋಂಕಿತ ಮಹಿಳೆ ತನಗೆ ಸೋಂಕು ಇದೆ ಎನ್ನುವ ವಿಚಾರವನ್ನು ಮುಚ್ಚಿಟ್ಟು ವಾಣಿ ವಿಲಾಸ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ವೈದ್ಯರು ಇದೀಗ ಅವಳಿ ಮಕ್ಕಳಿಗೂ ಕೊರೋನಾ ಟೆಸ್ಟ್ ನಡೆಸಲು ಮುಂದಾಗಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!