ಕೊರೋನಾ ಇಳಿಕೆ ನಡುವೆ ಬ್ಲ್ಯಾಕ್ ಫಂಗಸ್ ಕಾಟ, ಎದುರಾಗಿದೆ ಔಷಧಿ ಕೊರತೆ

ಕೊರೋನಾ ಇಳಿಕೆ ನಡುವೆ ಬ್ಲ್ಯಾಕ್ ಫಂಗಸ್ ಕಾಟ, ಎದುರಾಗಿದೆ ಔಷಧಿ ಕೊರತೆ

Published : Jun 01, 2021, 09:28 AM ISTUpdated : Jun 01, 2021, 09:39 AM IST

ಕೊರೋನಾ ಸೋಂಕು ಕೊಂಚ ಇಳಿಕೆಯಾಗಿದೆ ಎಂದು ಸಮಾಧಾನಪಟ್ಟುಕೊಳ್ಳುವಾಗಲೇ, ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. 

ಬೆಂಗಳೂರು(ಜೂ.10): ಕೊಂಚ ಇಳಿಕೆಯಾಗಿದೆ ಎಂದು ಸಮಾಧಾನಪಟ್ಟುಕೊಳ್ಳುವಾಗಲೇ,  ಕಾಟ ಹೆಚ್ಚಾಗಿದೆ. ಈಗಾಗಲೇ ರಾಜ್ಯದಲ್ಲಿ ಒಂದೂವರೆ ಸಾವಿರ ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ಕಾಣಿಸಿಕೊಂಡಿದೆ. 65 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತರ ಅಗತ್ಯಕ್ಕೆ ತಕ್ಕಂತೆ ಔಷಧಿ ಪೂರೈಕೆಯಾಗುತ್ತಿಲ್ಲ. ಔಷಧಿ ಪೂರೈಕೆಯಾಗದೇ ಇದ್ದುದ್ದಕ್ಕೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!