ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!