ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!