ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ