ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!