ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರು 'ಫ್ರಂಟ್‌ಲೈನ್‌ ವಾರಿಯರ್ಸ್'

Published : May 20, 2021, 07:12 PM ISTUpdated : May 20, 2021, 07:38 PM IST

-ರಾಜ್ಯ ಸರ್ಕಾರದಿಂದ 1250 ಕೋಟಿ ರು. ವಿಶೇಷ ನೆರವು ಘೋಷಣೆ

- ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರಿಗೆ ಲಸಿಕೆ ನೀಡಲು ಆದ್ಯತೆ

- ಸ್ವಸಹಾಯ ಸಂಘದ ಸಾಲ ಪಾವತಿ 3 ತಿಂಗಳು ವಿಸ್ತರಣೆ

ಬೆಂಗಳೂರು (ಮೇ. 20): ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸೆಮಿ   ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಶ್ರಮಿಕ ವರ್ಗಕ್ಕೆ 1250 ಕೋಟಿ ರು. ಮೊತ್ತದ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಶಿಕ್ಷಕರು, ಲೈನ್‌ಮೆನ್‌ಗಳು, ಎಲ್‌ಪಿಜಿ ಹುಡುಗರನ್ನೂ ಫ್ರಂಟ್‌ಲೈನ್‌ ವಾರಿಯರ್ಸ್ ಎಂದು ಘೋಷಿಸಿದ್ಧಾರೆ. ರೈತರು, ಕಟ್ಟಡ ಕಾರ್ಮಿಕರು, ಆಟೋ, ಕ್ಯಾಬ್ ಚಾಲಕರು, ಕಲಾವಿದರು, ಬೀದಿ ಬದಿ ವ್ಯಾಪಾರಿಗಳಿಗೆ ಪ್ಯಾಕೇಜ್‌ ನೆರವು ಸಿಗಲಿದೆ. ಇವೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?