ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

Suvarna News   | Asianet News
Published : Oct 01, 2020, 10:48 AM IST

ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. 

ಬೆಂಗಳೂರು (ಅ. 01): ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನವೆಂಬರ್‌ವರೆಗೆ ಸೋಂಕು ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಸಕ್ರಿಯ ಸೋಂಕಿತರಲ್ಲಿ ದೇಶದಲ್ಲಿಯೇ ಕರ್ನಾಟಕ ನಂಬರ್ 2 ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ. ನಿನ್ನೆ ಒಂದೇ ದಿನ 87 ಮಂದಿ ಸಾವನ್ನಪ್ಪಿದ್ಧಾರೆ. ಹಾಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕಾಗುತ್ತದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?