ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

Suvarna News   | Asianet News
Published : Oct 01, 2020, 10:48 AM IST

ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. 

ಬೆಂಗಳೂರು (ಅ. 01): ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನವೆಂಬರ್‌ವರೆಗೆ ಸೋಂಕು ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಸಕ್ರಿಯ ಸೋಂಕಿತರಲ್ಲಿ ದೇಶದಲ್ಲಿಯೇ ಕರ್ನಾಟಕ ನಂಬರ್ 2 ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ. ನಿನ್ನೆ ಒಂದೇ ದಿನ 87 ಮಂದಿ ಸಾವನ್ನಪ್ಪಿದ್ಧಾರೆ. ಹಾಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕಾಗುತ್ತದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!