ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

Suvarna News   | Asianet News
Published : Oct 01, 2020, 10:48 AM IST

ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. 

ಬೆಂಗಳೂರು (ಅ. 01): ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನವೆಂಬರ್‌ವರೆಗೆ ಸೋಂಕು ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಸಕ್ರಿಯ ಸೋಂಕಿತರಲ್ಲಿ ದೇಶದಲ್ಲಿಯೇ ಕರ್ನಾಟಕ ನಂಬರ್ 2 ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ. ನಿನ್ನೆ ಒಂದೇ ದಿನ 87 ಮಂದಿ ಸಾವನ್ನಪ್ಪಿದ್ಧಾರೆ. ಹಾಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕಾಗುತ್ತದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!