ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

Suvarna News   | Asianet News
Published : Oct 01, 2020, 10:48 AM IST

ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. 

ಬೆಂಗಳೂರು (ಅ. 01): ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನವೆಂಬರ್‌ವರೆಗೆ ಸೋಂಕು ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಸಕ್ರಿಯ ಸೋಂಕಿತರಲ್ಲಿ ದೇಶದಲ್ಲಿಯೇ ಕರ್ನಾಟಕ ನಂಬರ್ 2 ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ. ನಿನ್ನೆ ಒಂದೇ ದಿನ 87 ಮಂದಿ ಸಾವನ್ನಪ್ಪಿದ್ಧಾರೆ. ಹಾಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕಾಗುತ್ತದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!