ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

ಸಕ್ರಿಯ ಸೋಂಕಿತರಲ್ಲಿ ಕರ್ನಾಟಕ ದೇಶದಲ್ಲೇ ನಂ 2; ಮೈಮರೆತರೆ ಅಪಾಯ ನಿಶ್ಚಿತ

Suvarna News   | Asianet News
Published : Oct 01, 2020, 10:48 AM IST

ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. 

ಬೆಂಗಳೂರು (ಅ. 01): ಕೊರೊನಾ ಎಂಬ ಮಹಾಮಾರಿ ಸಂಪೂರ್ಣವಾಗಿ ಇನ್ನೂ ಹೋಗಿಲ್ಲ. ಅನ್‌ಲಾಕ್‌ ಬಳಿಕ ಜನರು ಎಚ್ಚರ ತಪ್ಪಿದ್ದಾರೆ. ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನವೆಂಬರ್‌ವರೆಗೆ ಸೋಂಕು ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಸಕ್ರಿಯ ಸೋಂಕಿತರಲ್ಲಿ ದೇಶದಲ್ಲಿಯೇ ಕರ್ನಾಟಕ ನಂಬರ್ 2 ಸ್ಥಾನದಲ್ಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಲಕ್ಷ ದಾಟಿದೆ. ನಿನ್ನೆ ಒಂದೇ ದಿನ 87 ಮಂದಿ ಸಾವನ್ನಪ್ಪಿದ್ಧಾರೆ. ಹಾಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದಿರಬೇಕಾಗುತ್ತದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!