ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

Published : Aug 14, 2021, 07:18 PM IST

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. 

ಬೆಂಗಳೂರು, (ಆ.14): ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. 

ರಾಜ್ಯದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್: ಸಿಎಂ ಅಧಿಕೃತ ಘೋಷಣೆ

ಬೆಂಗಳೂರಿನಲ್ಲಿ ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, 9ರಿಂದ 12ನೇ ತರಗತಿ ವರೆಗಿನ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಇನ್ನು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!