ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ

Published : Aug 14, 2021, 07:18 PM IST

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. 

ಬೆಂಗಳೂರು, (ಆ.14): ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಆ.14) ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. 

ರಾಜ್ಯದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್: ಸಿಎಂ ಅಧಿಕೃತ ಘೋಷಣೆ

ಬೆಂಗಳೂರಿನಲ್ಲಿ ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, 9ರಿಂದ 12ನೇ ತರಗತಿ ವರೆಗಿನ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಇನ್ನು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!