BBMP 95  ವಾರ್ಡ್‌ಗಳಿಗೆ ಹರಡಿದ ಕೊರೋನಾ ಸೋಂಕು..!

BBMP 95 ವಾರ್ಡ್‌ಗಳಿಗೆ ಹರಡಿದ ಕೊರೋನಾ ಸೋಂಕು..!

Published : Jun 11, 2020, 11:12 AM IST

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮುಂಬೈ ಸೋಂಕಿನ ಆರ್ಭಟ ಹೆಚ್ಚಾಗಿದ್ದರೆ, ಬೆಂಗಳೂರಿನಲ್ಲಿ ಮಾತ್ರ ಸ್ಥಳೀಯ ಸೋಂಕಿನದ್ದೇ ಸಿಂಹಪಾಲು. ಉದ್ಯಾನನಗರಿಯಲ್ಲಿ ನಿಧಾನವಾಗಿ ಸ್ಥಳೀಯ ಸೋಂಕು ಹಬ್ಬಲಾರಂಭಿಸಿದೆ.

ಬೆಂಗಳೂರು(ಜೂ.11): ಸಿಲಿಕಾನ್ ಸಿಟಿಯ ಜನರೇ ಎಚ್ಚರ. ಕಿಲ್ಲರ್ ಕೊರೋನಾ ಅಸಲಿ ಆಟ ಈಗ ಶುರುವಾಗಲಿದೆ. ಅಲ್ಪ ಸ್ವಲ್ಪ ಎಚ್ಚರ ತಪ್ಪಿದರೂ ಸಾಕು, ಮನೆ ಬಾಗಿಲಿಗೆ ಕೊರೋನಾ ವಕ್ಕರಿಸುವುದು ಗ್ಯಾರಂಟಿ. ಕಳೆದ 4 ದಿನದ ಕೊರೋನಾ ಲೆಕ್ಕಾಚಾರದ ಚಿತ್ರಣ ಬದಲಾಗಿದೆ.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮುಂಬೈ ಸೋಂಕಿನ ಆರ್ಭಟ ಹೆಚ್ಚಾಗಿದ್ದರೆ, ಬೆಂಗಳೂರಿನಲ್ಲಿ ಮಾತ್ರ ಸ್ಥಳೀಯ ಸೋಂಕಿನದ್ದೇ ಸಿಂಹಪಾಲು. ಉದ್ಯಾನನಗರಿಯಲ್ಲಿ ನಿಧಾನವಾಗಿ ಸ್ಥಳೀಯ ಸೋಂಕು ಹಬ್ಬಲಾರಂಭಿಸಿದೆ.

ಈಗಾಗಲೇ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ 95 ವಾರ್ಡ್‌ಗಳಿಗೆ ಕೊರೋನಾ ಆವರಿಸಿದೆ. ಬೆಂಗಳೂರು ನಗರದಲ್ಲಿ ಬುಧವಾರ(ಜೂ.10) ಹೊಸದಾಗಿ  42 ಕೊರೋನಾ ಕೇಸ್‌ಗಳು ಪತ್ತೆಯಾಗಿದ್ದವು. ಆ 42 ಕೇಸ್‌ಗಳ ಪೈಕಿ 33 ಕೇಸ್‌ಗಳು ಸ್ಥಳೀಯರಿಂದಲೇ ಬಂದಿದ್ದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!