ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್

ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್

Suvarna News   | Asianet News
Published : Apr 09, 2021, 03:36 PM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್‌ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.
 

ಬೆಂಗಳೂರು (ಏ. 09): ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣ ನಿಯಂತ್ರಿಸಲು 8500 ಬೂತ್‌ ಮಟ್ಟದ ‘ಕಾರ್ಯ ಪಡೆ’ ರಚಿಸಿ, ಪ್ರತಿ ಮನೆಗಳ ಸಮೀಕ್ಷೆ ಹಾಗೂ ಪರೀಕ್ಷೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ನಿತ್ಯ 5 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ದಿನಕ್ಕೆ ಒಂದು ಲಕ್ಷ ಕೊರೋನಾ ಪರೀಕ್ಷೆ ನಡೆಸಬೇಕು. ಒಂದು ಪ್ರಕರಣಕ್ಕೆ 20 ಜನರ ತಪಾಸಣೆ ಮಾಡಲಾಗುವುದು. ಸಾರ್ವಜನಿಕರು ಸಹ ಪರೀಕ್ಷೆ ನಡೆಸಲು ಮನೆಗೆ ಬಂದಾಗ ಸಹಕರಿಸಬೇಕು ಎಂದು ಮನವಿ ಮಾಡಿದರು.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!