Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Suvarna News   | Asianet News
Published : Jan 04, 2022, 01:14 PM ISTUpdated : Jan 04, 2022, 01:24 PM IST

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ' ಎಂದು ಡಾ. ಸುಧಾಕರ್ ಹೇಳಿದರು. 

ಬೆಂಗಳೂರು(ಜ. 04): ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಮೊದಲ ದಿನವಾದ ಸೋಮವಾರ 29,425 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ.47ರಷ್ಟುಗುರಿ ಸಾಧಿಸಿದಂತಾಗಿದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ. ಈಗ ತಾನೆ ಜನಸಾಮಾನ್ಯರು ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಮತ್ತೆ ಲಾಕ್‌ಡೌನ್ ಹೇರಿದರೆ ಜನರಿಗೆ ತೊಂದರೆಯಾಗುತ್ತದೆ. ಲಾಕ್‌ಡೌನ್ ಬದಲು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ' ಎಂದು ಡಾ. ಸುಧಾಕರ್ ಹೇಳಿದರು. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more