Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Suvarna News   | Asianet News
Published : Jan 04, 2022, 01:14 PM ISTUpdated : Jan 04, 2022, 01:24 PM IST

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ' ಎಂದು ಡಾ. ಸುಧಾಕರ್ ಹೇಳಿದರು. 

ಬೆಂಗಳೂರು(ಜ. 04): ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಮೊದಲ ದಿನವಾದ ಸೋಮವಾರ 29,425 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ.47ರಷ್ಟುಗುರಿ ಸಾಧಿಸಿದಂತಾಗಿದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ. ಈಗ ತಾನೆ ಜನಸಾಮಾನ್ಯರು ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಮತ್ತೆ ಲಾಕ್‌ಡೌನ್ ಹೇರಿದರೆ ಜನರಿಗೆ ತೊಂದರೆಯಾಗುತ್ತದೆ. ಲಾಕ್‌ಡೌನ್ ಬದಲು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ' ಎಂದು ಡಾ. ಸುಧಾಕರ್ ಹೇಳಿದರು. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more