Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Omicron Threat: ಮಾಧ್ಯಮಗಳು ಲಾಕ್‌ಡೌನ್ ನಂತ ಕಠಿಣ ಪದ ಬಳಸೋದು ಬೇಡ: ಡಾ. ಸುಧಾಕರ್

Suvarna News   | Asianet News
Published : Jan 04, 2022, 01:14 PM ISTUpdated : Jan 04, 2022, 01:24 PM IST

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ' ಎಂದು ಡಾ. ಸುಧಾಕರ್ ಹೇಳಿದರು. 

ಬೆಂಗಳೂರು(ಜ. 04): ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಮೊದಲ ದಿನವಾದ ಸೋಮವಾರ 29,425 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಶೇ.47ರಷ್ಟುಗುರಿ ಸಾಧಿಸಿದಂತಾಗಿದೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ರಾಜ್ಯದಲ್ಲಿ ಒಮಿಕ್ರೋನ್ ಸೋಂಕು (Omicron Variant) ಹೆಚ್ಚಾಗುತ್ತಿದ್ದು, ಇಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾಧ್ಯಮ ಮಿತ್ರರು ಲಾಕ್‌ಡೌನ್ ಅಂತ ಕಠಿಣ ಪದ ಉಪಯೋಗಿಸುವುದು ಬೇಡ. ಈಗ ತಾನೆ ಜನಸಾಮಾನ್ಯರು ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಮತ್ತೆ ಲಾಕ್‌ಡೌನ್ ಹೇರಿದರೆ ಜನರಿಗೆ ತೊಂದರೆಯಾಗುತ್ತದೆ. ಲಾಕ್‌ಡೌನ್ ಬದಲು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ' ಎಂದು ಡಾ. ಸುಧಾಕರ್ ಹೇಳಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more