ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್,  ಶುರುವಾಗಿದೆ ಮತ್ತೆ ಲಾಕ್ಡೌನ್ ಭೀತಿ

ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್, ಶುರುವಾಗಿದೆ ಮತ್ತೆ ಲಾಕ್ಡೌನ್ ಭೀತಿ

Suvarna News   | Asianet News
Published : Apr 12, 2021, 11:01 AM IST

ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದ್ದು, ನಿನ್ನೆ ಒಂದೇ ದಿನ 10 ಸಾವಿರ ಪ್ರಕರಣಗಳು ವರದಿಯಾಗಿದೆ. 40 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್ ಕೊರತೆ ಕಾಣಿಸಿಕೊಂಡಿದೆ. 

ಬೆಂಗಳೂರು (ಏ. 12): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದ್ದು, ನಿನ್ನೆ ಒಂದೇ ದಿನ 10 ಸಾವಿರ ಪ್ರಕರಣಗಳು ವರದಿಯಾಗಿದೆ. 40 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್ ಕೊರತೆ ಕಾಣಿಸಿಕೊಂಡಿದೆ. ಕೊರೊನಾ ಅಬ್ಬರ ಹೀಗೆ ಹೆಚ್ಚುತ್ತಾ ಹೋದರೆ ಏಪ್ರಿಲ್ ಅಂತ್ಯದಿಂದ ವಾರಾಂತ್ಯದ ಲಾಕ್‌ಡೌನ್, ಆಗಲೂ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಮೇನಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವ ಭೀತಿ ಎದುರಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!