ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್,  ಶುರುವಾಗಿದೆ ಮತ್ತೆ ಲಾಕ್ಡೌನ್ ಭೀತಿ

ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್, ಶುರುವಾಗಿದೆ ಮತ್ತೆ ಲಾಕ್ಡೌನ್ ಭೀತಿ

Published : Apr 12, 2021, 11:01 AM IST

ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದ್ದು, ನಿನ್ನೆ ಒಂದೇ ದಿನ 10 ಸಾವಿರ ಪ್ರಕರಣಗಳು ವರದಿಯಾಗಿದೆ. 40 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್ ಕೊರತೆ ಕಾಣಿಸಿಕೊಂಡಿದೆ. 

ಬೆಂಗಳೂರು (ಏ. 12): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಶುರುವಾಗಿದ್ದು, ನಿನ್ನೆ ಒಂದೇ ದಿನ 10 ಸಾವಿರ ಪ್ರಕರಣಗಳು ವರದಿಯಾಗಿದೆ. 40 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್ ಕೊರತೆ ಕಾಣಿಸಿಕೊಂಡಿದೆ. ಕೊರೊನಾ ಅಬ್ಬರ ಹೀಗೆ ಹೆಚ್ಚುತ್ತಾ ಹೋದರೆ ಏಪ್ರಿಲ್ ಅಂತ್ಯದಿಂದ ವಾರಾಂತ್ಯದ ಲಾಕ್‌ಡೌನ್, ಆಗಲೂ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಮೇನಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವ ಭೀತಿ ಎದುರಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!