ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

Published : Jun 30, 2020, 11:49 AM ISTUpdated : Jul 10, 2020, 04:41 PM IST

ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 

ಬೆಂಗಳೂರು (ಜೂ. 30): ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 
ರಾಜಾಜಿನಗರದಿಂದ ಆಕಾಶ್‌ ಆಸ್ಪತ್ರೆಗೆ  ಟಿಟಿ ವಾಹನದಲ್ಲಿ ಬರುತ್ತಿದ್ದ ಸೋಂಕಿತ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಮಕ್ಕಳು, ಮೊಮ್ಮಕ್ಕಳನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?