ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು

Published : Jun 30, 2020, 11:49 AM ISTUpdated : Jul 10, 2020, 04:41 PM IST

ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 

ಬೆಂಗಳೂರು (ಜೂ. 30): ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ. 
ರಾಜಾಜಿನಗರದಿಂದ ಆಕಾಶ್‌ ಆಸ್ಪತ್ರೆಗೆ  ಟಿಟಿ ವಾಹನದಲ್ಲಿ ಬರುತ್ತಿದ್ದ ಸೋಂಕಿತ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಮಕ್ಕಳು, ಮೊಮ್ಮಕ್ಕಳನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!